Thursday, July 17, 2014

ಕೊಡಚಾದ್ರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ ಪ್ರವೇಶ ಆರಂಭ

ಕೊಡಚಾದ್ರಿ ಪ್ರ ದ ಕಾಲೇಜು, ಹೊಸನಗರ
ಹೊಸನಗರ: ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2014 - 15 ನೇ ಸಾಲಿಗೆ ಕನ್ನಡ ಮತ್ತು ಅರ್ಥಶಾಸ್ತ್ರ  ಸ್ನಾತಕೋತ್ತರ ವಿಭಾಗಕ್ಕೆ ಪ್ರವೇಶ ಆರಂಭವಾಗಿದೆ.
ಪ್ರವೇಶ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಜುಲೈ 30ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಗಳು ಸದರಿ ಕಾಲೇಜಿನಲ್ಲಿ ದೊರೆಯಲಿದೆ.
ಹೆಚ್ಚಿನ ಮಾಹಿತಿಗೆ ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಬಿ,  ಕನ್ನಡವಿಭಾಗದ ಸಂಯೋಜಕ ಡಾ.ಮಾರ್ಷಲ್ ಶರಾಂ 9448628434,  ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಪ್ರೊ.ಪಿ ನಾಗರಾಜ್ 9449943213 ಮತ್ತು ಕಚೇರಿ ದೂರವಾಣಿ 08185-221360ಕ್ಕೆ ಸಂಪರ್ಕಿಸ ಬಹುದು ಎಂದು ಪ್ರಾಂಶುಪಾಲ ಚಂದ್ರಶೇಖರ್ ಬಿ ತಿಳಿಸಿದ್ದಾರೆ.

No comments:

Post a Comment